ಉತ್ತರ ಪ್ರದೇಶ ಬಿಜೆಪಿಯಲ್ಲಿ ಉದ್ವಿಗ್ನತೆಯ ಮಧ್ಯೆ ಪ್ರಧಾನಿ ಮತ್ತು ಗೃಹ ಸಚಿವರನ್ನು ಭೇಟಿ ಮಾಡಿದ್ದಕ್ಕಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೋಮವಾರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ನವದೆಹಲಿ: ದೇಶದಲ್ಲಿ ಕಪ್ಪು ಶಿಲೀಂಧ್ರ ಪ್ರಕರಣಗಳು ಹೆಚ್ಚುತ್ತಿದ್ದು ಕಳೆದ ಮೂರು,ವಾರಗಳಲ್ಲಿ ಶೇಕಡಾ 150 ರಷ್ಟು ಹೆಚ್ಚಳವಾಗಿದೆ ಎಂದು ವರದಿಯಾಗಿದೆ. ಏತನ್ಮಧ್ಯೆ, ದೇಶದಲ್ಲಿ ಈವರೆಗೆ 31216 ಪ್ರಕರಣಗಳು ಮತ್ತು
ನವದೆಹಲಿ: ಮಕ್ಕಳಲ್ಲಿ ಕೋವಿಡ್ ಚಿಕಿತ್ಸೆ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಾರ್ಗಸೂಚಿಗಳನ್ನು ಹೊರಡಿಸಿದೆ. ದೇಶದಲ್ಲಿ ಮೂರನೇ ತರಂಗ ಕೋವಿಡ್ ಇರುವ ಸಾಧ್ಯತೆ ಇದೆ ಮತ್ತು ಇದು ಮಕ್ಕಳಿಗೆ
ಲಕ್ನೋ: ಅತ್ಯಾಚಾರಗಳ ಹೆಚ್ಚಳದಲ್ಲಿ ಮೊಬೈಲ್ ಫೋನ್ ಪ್ರಮುಖ ಪಾತ್ರ ವಹಿಸುತ್ತದೆ ಮತ್ತು ಆದ್ದರಿಂದ ಹೆಣ್ಣುಮಕ್ಕಳಿಗೆ ಮೊಬೈಲ್ ಫೋನ್ ನೀಡಬಾರದು ಎಂದು ಉತ್ತರ ಪ್ರದೇಶ ಮಹಿಳಾ ಆಯೋಗದ ಸದಸ್ಯ
ಮಂಗಳೂರು, ಜೂ . 11: ಕೊರೋನಾ ಸೋಂಕು ನಿಯಂತ್ರಿಸುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆ ಸೇರಿದಂತೆ ಇತರ ಹನ್ನೊಂದು ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಸಿ ಈಗಾಗಲೇ ಆದೇಶ ನೀಡಲಾಗಿದೆ.ಜಿಲ್ಲೆಯಲ್ಲಿ
ಬೆಂಗಳೂರು: ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದಲಿಂಗಯ್ಯನವರ ಆರೋಗ್ಯದಲ್ಲಿ ಏರುಪೇರು ಕಂಡು ಇಂದು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಜನತಾ ಪಕ್ಷದ ಆಳ್ವಿಕೆಯ ಕಾಲದಲ್ಲಿ ಆಗಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರು
ಬೆಂಗಳೂರು: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ 2 ಪ್ರಶ್ನೆ ಪತ್ರಿಕೆಗಳಿಗೆ ಆನ್ಲೈನ್ ಪರೀಕ್ಷೆ ನಡೆಸಲು ಶಿಕ್ಷಣ ಸಚಿವರು ಆದೇಶ ಹೊರಡಿಸಿದ್ದಾರೆ. ಈ ಮೊದಲು ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪಾಸ್
1000 ವರ್ಷಗಳಷ್ಟು ಹಳೆಯದಾದ ಮೊಟ್ಟೆಯನ್ನು ಇಸ್ರೇಲ್ನ ಸಂಶೋಧಕರು ಕಂಡುಹಿಡಿದಿದ್ದಾರೆ. ಯವನ್ ನಗರದ ಬೈಜಾಂಟೈನ್ ಕಾಲದ ಕೈಗಾರಿಕಾ ಸಂಕೀರ್ಣದಲ್ಲಿ ಈ ಮೊಟ್ಟೆ ಕಂಡುಬಂದಿದೆ. ಈ ಪ್ರದೇಶದಲ್ಲಿ ಇತ್ತೀಚೆಗೆ ನಡೆದ
ಮ್ಯಾನ್ಮಾರ್ನಲ್ಲಿ ಮಿಲಿಟರಿ ವಿಮಾನ ಅಪಘಾತಕ್ಕೀಡಾಗಿದ್ದು, ಪ್ರಸಿದ್ಧ ಬೌದ್ಧ ಸನ್ಯಾಸಿ ಸೇರಿದಂತೆ 12 ಜನರು ಸಾವನ್ನಪ್ಪಿದ್ದಾರೆ.ಮಧ್ಯ ಮಾಂಡಲೆ ಪ್ರಾಂತ್ಯದಲ್ಲಿ ಗುರುವಾರ ಈ ಅಪಘಾತ ಸಂಭವಿಸಿದೆ.ರಕ್ಷಣೆಗೊಂಡ ಪೈಲಟ್ ಮತ್ತು ಪ್ರಯಾಣಿಕರು
ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಕೆಪಿಸಿಸಿ ಮಾಜಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ ಸೇರಿದಂತೆ ಹಲವು ಮುಖಂಡರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.