ಬೆಂಗಳೂರು: ಮುಂದಿನ ಮುಖ್ಯಮಂತ್ರಿ ಕುರಿತು ಇನ್ನು ಮುಂದೆ ಬಹಿರಂಗ ಹೇಳಿಕೆ ನೀಡಬಾರದು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಶಾಸಕರಲ್ಲಿ ಸೂಚಿಸಿದ್ದಾರೆ. “ಮುಂದಿನ ಮುಖ್ಯಮಂತ್ರಿ
ಮುಂಬೈ ,ಜೂ .24: “ಕೇಂದ್ರದಲ್ಲಿ ಬಿಜೆಪಿಯನ್ನು ಸಮರ್ಥವಾಗಿ ಎದುರಿಸಲು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿವರು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರೊಂದಿಗೆ ಕೈಜೋಡಿಸಿ , ಈ ಮೂಲಕ
ಗೂಗಲ್ನೊಂದಿಗೆ ಸಹಕರಿಸಿ ಜಗತ್ತಿನ ಅತೀ ಕಡಿಮೆ ಬೆಲೆಯ 4 ಜಿ ಫೋನ್ ಬಿಡುಗಡೆ ಮಾಡಲು ರಿಲಯನ್ಸ್ ಕಂಪನಿ ನಿರ್ಧರಿಸಿದೆ. ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷ ಮುಖೇಶ್ ಅಂಬಾನಿ
ಲಕ್ಷದ್ವೀಪ: ಚಾನೆಲ್ನಲ್ಲಿ ನಡೆದ ಚರ್ಚೆಯನ್ನು ಉಲ್ಲೇಖಿಸಿದ್ದಕ್ಕಾಗಿ ದೇಶದ್ರೋಹದ ಆರೋಪ ಹೊರಿಸಿರುವ ಚಲನಚಿತ್ರ ನಿರ್ಮಾಪಕ ಆಯೆಷಾ ಸುಲ್ತಾನ ಅವರನ್ನು ವಿಚಾರಣೆ ನಂತರ ಬಿಡುಗಡೆ ಮಾಡಲಾಗಿದೆ. ಮೂರು ದಿನಗಳಲ್ಲಿ 14
ಮಂಗಳೂರು: ಕೋವಿಡ್ ಪರಿಸ್ಥಿತಿಯಲ್ಲಿ ಮತ್ತೆ ಆನ್ಲೈನ್ ಕಲಿಯುವ ಬದಲಾವಣೆಯಿಂದಾಗಿ ವಿದ್ಯಾರ್ಥಿಗಳು ಸ್ಮಾರ್ಟ್ಫೋನ್ಗಳಿಗೆ ವ್ಯಸನಿಯಾಗಿದ್ದಾರೆ. ಮೊಬೈಲ್ ಫೋನ್ ಅತಿಯಾಗಿ ಬಳಸುವುದರಿಂದ ಮಕ್ಕಳಲ್ಲಿ ಪರದೆಯ ಚಟ ಹೆಚ್ಚಾಗುತ್ತದೆ ಎಂದು ಅಧ್ಯಯನಗಳು
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮಾನಹಾನಿ ಪ್ರಕರಣದಲ್ಲಿ ಗುಜರಾತ್ನ ಸೂರತ್ ನ್ಯಾಯಾಲಯದಲ್ಲಿ ಹಾಜರಾಗಿದ್ದಾರೆ.ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ಸಲ್ಲಿಸಿದ್ದ ಮಾನಹಾನಿ ಮೊಕದ್ದಮೆಯಲ್ಲಿ ರಾಹುಲ್ ಹಾಜರಾಗಿದ್ದರು.ಎಲ್ಲಾ ಕಳ್ಳರಿಗೆ