ಬಂಟ್ವಾಳ : SKSSF ಮಡಂತ್ಯಾರ್ ಕ್ಲಸ್ಟರ್ ಅಧ್ಯಕ್ಷರಾದ ಹಾಶಿಂ ಫೈಝಿ ಪಾಂಡವರಕಲ್ಲು ದು:ಅ ನಿರ್ವಹಿಸಿದರು, ದೂಮಳಿಕೆ ಖತೀಬರಾದ ಅದಂ ಮುಸ್ಲಿಯಾರ್ ವಿಷಯ ಮಂಡಿಸಿದರು. SKSSF ಬೆಳ್ತಂಗಡಿ ವಲಯ
ಸುಳ್ಯ : ಸುಳ್ಯ ತಾಲ್ಲೂಕು ಸುನ್ನಿ ಮಹಲ್ ಫೆಡರೇಶನ್ ಹಾಗೂ ಎಸ್ ವೈ ಎಸ್ ವತಿಯಿಂದ ಸುಳ್ಯ ವಲಯ ಎಸ್ ಕೆ ಎಸ್ ಎಸ್ ಎಫ್ ವಿಖಾಯ
ಮಂಗಳೂರು : ಬಕ್ರೀದ್ ಹಬ್ಬದ ವೇಳೆ ಗೋರಕ್ಷಣೆಯ ನೆಪದಲ್ಲಿ ದುಷ್ಕೃತ್ಯ ನಡೆದರೆ ಜಿಲ್ಲಾಡಳಿತವೇ ಹೊಣೆಯಾಗಲಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ದ.ಕ.ಜಿಲ್ಲಾಧ್ಯಕ್ಷ ಇಜಾಝ್ ಅಹ್ಮದ್ ಹೇಳಿದ್ದಾರೆ.
ಮರಕಾನಾ | ಮರಾಕಾನಾ ಕ್ರೀಡಾಂಗಣದಲ್ಲಿ ನಡೆದ ಕ್ಲಾಸಿಕ್ ಹೋರಾಟದಲ್ಲಿ ಮೆಸ್ಸಿಪಡೆಗೆ ಗೆಲುವು.ಕೋಪಾ ಅಮೇರಿಕಾ ಫೈನಲ್ನಲ್ಲಿ ಅರ್ಜೆಂಟೀನಾ 1-0 ಗೋಲುಗಳಿಂದ ಬ್ರೆಜಿಲ್ ತಂಡವನ್ನು ಮಣಿಸಿತು. ಇದು ಕೋಪಾದಲ್ಲಿ ಅರ್ಜೆಂಟೀನಾ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಜಿಲ್ಲಾ ಉಪ ಅಧ್ಯಕ್ಷರಾಗಿ ಮೊಹಮ್ಮದ್ ಇಕ್ಬಾಲ್ ಪೆರಿಗೇರಿ ಇವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಉಸ್ತುವಾರಿ