Latest Posts

Month: January 2022

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಮ್ಯುನಿಟಿ ಡೆವಲಪ್ಮೆಂಟ್ ಬೆಳ್ತಂಗಡಿ ವತಿಯಿಂದ ಬಡ ಕುಟುಂಬಕ್ಕೆ ನಿರ್ಮಿಸಿದ ನೂತನ ಎರಡು ಮನೆಯ ಹಸ್ತಾಂತರ ಕಾರ್ಯಕ್ರಮಸುದ್ದಿಗಳು

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಮ್ಯುನಿಟಿ ಡೆವಲಪ್ಮೆಂಟ್ ಬೆಳ್ತಂಗಡಿ ವತಿಯಿಂದ ಬಡ ಕುಟುಂಬಕ್ಕೆ ನಿರ್ಮಿಸಿದ ನೂತನ ಎರಡು ಮನೆಯ ಹಸ್ತಾಂತರ ಕಾರ್ಯಕ್ರಮ

▪️PFI ಕಮ್ಯುನಿಟಿ ಡೆವಲಪ್ಮೆಂಟ್ ಬೆಳ್ತಂಗಡಿ ವತಿಯಿಂದ ಯೋಜನೆಯ 15 ಮನೆಗಳಲ್ಲಿ 4ಮನೆಗಳು ನಿರ್ಮಿಸಿ ಹಸ್ತಾಂತರಿಸಿದ್ದು, ಇಂದು 2 ಮನೆಗಳ ಹಸ್ತಾಂತರ ನಡೆದಿದೆ. 7 ಮನೆಗಳ ಕಾಮಗಾರಿ ಪ್ರಗತಿಯಲ್ಲಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿ ಆಯ್ಕೆಯಾದ ಶಾಸಕ ಯು.ಟಿ.ಖಾದರ್<br><br>ದಕ್ಷಿಣ ಕನ್ನಡ ಮತ್ತು ಉಡುಪಿ ಕ್ಷೇತ್ರದಿಂದ ಚುನಾಯಿತರಾದ ಕಾಂಗ್ರೆಸ್ ಪಕ್ಷದ ಏಕೈಕ ಶಾಸಕ<br><br>ಸೋಲಿಲ್ಲದ ಸರದಾರನಿಗೆ ಒಲಿದು ಬಂದ ಮಹತ್ವದ ಜವಾಬ್ದಾರಿರಾಜ್ಯ ಸುದ್ದಿ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿ ಆಯ್ಕೆಯಾದ ಶಾಸಕ ಯು.ಟಿ.ಖಾದರ್

ದಕ್ಷಿಣ ಕನ್ನಡ ಮತ್ತು ಉಡುಪಿ ಕ್ಷೇತ್ರದಿಂದ ಚುನಾಯಿತರಾದ ಕಾಂಗ್ರೆಸ್ ಪಕ್ಷದ ಏಕೈಕ ಶಾಸಕ

ಸೋಲಿಲ್ಲದ ಸರದಾರನಿಗೆ ಒಲಿದು ಬಂದ ಮಹತ್ವದ ಜವಾಬ್ದಾರಿ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕನಾಗಿ ಶಾಸಕ ಯು.ಟಿ.ಖಾದರ್ ಅವರನ್ನು ನೇಮಕಗೊಳಿಸಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ. ಈ ನೇಮಕದ ಬಗ್ಗೆ
ಮಾಂಸ ಉತ್ಪನ್ನಗಳಿಗೆ ಹಲಾಲ್ ಸರ್ಟಿಫಿಕೇಟ್ ಕಡ್ಡಾಯ ಮಾಡಿದ ಸೌದಿ ಅರೇಬಿಯಅಂತಾರಾಷ್ಟ್ರೀಯ

ಮಾಂಸ ಉತ್ಪನ್ನಗಳಿಗೆ ಹಲಾಲ್ ಸರ್ಟಿಫಿಕೇಟ್ ಕಡ್ಡಾಯ ಮಾಡಿದ ಸೌದಿ ಅರೇಬಿಯ

ರಿಯಾದ್: ಸೌದಿ ಅರೇಬಿಯಾದಲ್ಲಿ ಮಾರಾಟ ಮಾಡುವ ಮಾಂಸ ಉತ್ಪನ್ನಗಳಿಗೆ ಹಲಾಲ್ ಪ್ರಮಾಣೀಕರಣವನ್ನು ಕಡ್ಡಾಯಗೊಳಿಸಲಾಗಿದೆ. ಆಮದು ಸೇರಿದಂತೆ ಮಾಂಸಕ್ಕೆ ಸಂಬಂಧಿಸಿದ ಎಲ್ಲಾ ಆಹಾರ ಉತ್ಪನ್ನಗಳಿಗೆ ಹಲಾಲ್ ಪ್ರಮಾಣೀಕರಣ ಕಡ್ಡಾಯವಾಗಿದೆ.
ದೇಶದಲ್ಲಿ ಅತೀ ಹೆಚ್ಚು ಆಸ್ತಿ ಹೊಂದಿರುವ ಪಕ್ಷ ಯಾವುದೇ ಇದೆ ನೋಡಿ..!!! <br>ಕಾಂಗ್ರೆಸ್ ಅಥವಾ ಬಿಜೆಪಿ..??ರಾಷ್ಟ್ರೀಯ

ದೇಶದಲ್ಲಿ ಅತೀ ಹೆಚ್ಚು ಆಸ್ತಿ ಹೊಂದಿರುವ ಪಕ್ಷ ಯಾವುದೇ ಇದೆ ನೋಡಿ..!!!
ಕಾಂಗ್ರೆಸ್ ಅಥವಾ ಬಿಜೆಪಿ..??

ನವದೆಹಲಿ: 2019-2020ರ ಆರ್ಥಿಕ ವರ್ಷದಲ್ಲಿ ಬಿಜೆಪಿ ದೇಶದ ಅತ್ಯಂತ ಶ್ರೀಮಂತ ಪಕ್ಷವಾಗಿ ಹೊರಹೊಮ್ಮಿದೆ. ಎರಡನೇ ಸ್ಥಾನದಲ್ಲಿ ಬಿಎಸ್ಪಿ ಇದ್ದರೆ ಮೂರನೇ ಸ್ಥಾನದಲ್ಲಿ ಕಾಂಗ್ರೆಸ್ ಇದೆ. ಬಿಜೆಪಿ ಆಸ್ತಿ
ಯುವ ಕಾಂಗ್ರೆಸ್ ವತಿಯಿಂದ ಬ್ಲಡ್ ಡೋನರ್ಸ್ ಮಂಗಳೂರು ಸಹಯೋಗದಲ್ಲಿ ಬಂಟ್ವಾಳದಲ್ಲಿ ಯಶಸ್ವಿ ರಕ್ತದಾನ ಶಿಬಿರ: 122 ಯುನಿಟ್ ರಕ್ತ ಸಂಗ್ರಹಕರಾವಳಿ

ಯುವ ಕಾಂಗ್ರೆಸ್ ವತಿಯಿಂದ ಬ್ಲಡ್ ಡೋನರ್ಸ್ ಮಂಗಳೂರು ಸಹಯೋಗದಲ್ಲಿ ಬಂಟ್ವಾಳದಲ್ಲಿ ಯಶಸ್ವಿ ರಕ್ತದಾನ ಶಿಬಿರ: 122 ಯುನಿಟ್ ರಕ್ತ ಸಂಗ್ರಹ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಬ್ಲಡ್ ಡೋನರ್ಸ್ ಮಂಗಳೂರು ಇವರ ಸಹಯೋಗದಲ್ಲಿ ಆಯೋಜಿಸಿದ ಬೃಹತ್ ರಕ್ತದಾನ ಶಿಬಿರ ಇಂದು ಬಂಟ್ವಾಳ ಬೆಸ್ಟ್ ಆಂಗ್ಲ
ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ಹಾಗೂ ಎಸ್.ಕೆ. ಎಸ್.ಬಿ.ವಿ ವತಿಯಿಂದ : ಗಣರಾಜ್ಯೋತ್ಸವ ಆಚರಣೆಕರಾವಳಿ

ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ಹಾಗೂ ಎಸ್.ಕೆ. ಎಸ್.ಬಿ.ವಿ ವತಿಯಿಂದ : ಗಣರಾಜ್ಯೋತ್ಸವ ಆಚರಣೆ

ಬಂಟ್ವಾಳ : ಗಣರಾಜ್ಯೋತ್ಸವ ಅಂಗವಾಗಿ ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ವಠಾರದಲ್ಲಿ ಧ್ವಜಾರೋಹಣವನ್ನು ಹಯತುಲ್ ಇಸ್ಲಾಂ ಕನ್ನಡ ಅನುದಾನಿತ ಶಾಲಾ ಉಸ್ತುವಾರಿಯಾದ ಅಬ್ದುಲ್ ರಶೀದ್ ರವರ
ಅಸ್ಸಾಂ ನಲ್ಲಿ ಮತ್ತೊಮ್ಮೆ ಬಿಜೆಪಿಗೆ ಅಘಾತ<br><br>ಬಿಜೆಪಿ ತೊರೆದ 18 ಮಂದಿ ಹಿರಿಯ ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆ<br><br>ಬಿಜೆಪಿ ಸರಕಾರದ ಜನವಿರೋಧಿ ಧೋರಣೆಯೇ ಕಾರಣ:ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಕುಮಾರ್ ಬೋರಾರಾಜ್ಯ ಸುದ್ದಿ

ಅಸ್ಸಾಂ ನಲ್ಲಿ ಮತ್ತೊಮ್ಮೆ ಬಿಜೆಪಿಗೆ ಅಘಾತ

ಬಿಜೆಪಿ ತೊರೆದ 18 ಮಂದಿ ಹಿರಿಯ ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆ

ಬಿಜೆಪಿ ಸರಕಾರದ ಜನವಿರೋಧಿ ಧೋರಣೆಯೇ ಕಾರಣ:ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಕುಮಾರ್ ಬೋರಾ

ಅಸ್ಸಾಂ: ಗುವಾಹಟಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿ (ಎಪಿಸಿಸಿ) ಭೂಪೇನ್ ಕುಮಾರ್ ಬೋರಾ, ಸಂಸದ ಪ್ರದ್ಯುತ್ ಬೊರ್ಡೊಲೊಯ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ
ಡಾ.ಲಿಫಾಮ್ ರೋಷನಾರ ಗೆ ಆಯುರ್ವೇದ MD (Physiotherapy) ಪರೀಕ್ಷೆಯಲ್ಲಿ:  ರಾಜ್ಯಕ್ಕೆ ಪ್ರಥಮ ಶ್ರೇಣಿ                                     <br>ಚಿನ್ನದ ಪದಕ ಗೆದ್ದು ಸಾಧನೆಗೈದ ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರದ ಯುವತಿರಾಜ್ಯ ಸುದ್ದಿ

ಡಾ.ಲಿಫಾಮ್ ರೋಷನಾರ ಗೆ ಆಯುರ್ವೇದ MD (Physiotherapy) ಪರೀಕ್ಷೆಯಲ್ಲಿ: ರಾಜ್ಯಕ್ಕೆ ಪ್ರಥಮ ಶ್ರೇಣಿ
ಚಿನ್ನದ ಪದಕ ಗೆದ್ದು ಸಾಧನೆಗೈದ ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರದ ಯುವತಿ

ಬೆಂಗಳೂರು: ಮೂಡಬಿದಿರೆಯ ಆಳ್ವಾಸ್ ಕಾಲೇಜಿನ MD (Physiotherapy) ವಿಭಾಗದ ವಿಧ್ಯಾರ್ಥಿನಿಯಾದ ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರದ ಡಾ.ಲಿಫಾಮ್ ರೋಷನಾರ ಅವರು ಬೆಂಗಳೂರಿನ ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ
ಉತ್ತರಾಖಂಡ ರಾಜಕೀಯದಲ್ಲಿ ಮಹಾ ಸ್ಪೋಟಕ ತಿರುವು.?!!<br><br>ಬಿಜೆಪಿಗೆ ರಾಜಿನಾಮೆ ನೀಡಲು ಮುಂದಾದ ಹಾಲಿ, ಮಾಜಿ ಶಾಸಕರು ಸಹಿತ ಹಲವು ಪ್ರಭಾವಿ ನಾಯಕರು.<br><br>ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ.ರಾಜ್ಯ ಸುದ್ದಿ

ಉತ್ತರಾಖಂಡ ರಾಜಕೀಯದಲ್ಲಿ ಮಹಾ ಸ್ಪೋಟಕ ತಿರುವು.?!!

ಬಿಜೆಪಿಗೆ ರಾಜಿನಾಮೆ ನೀಡಲು ಮುಂದಾದ ಹಾಲಿ, ಮಾಜಿ ಶಾಸಕರು ಸಹಿತ ಹಲವು ಪ್ರಭಾವಿ ನಾಯಕರು.

ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ.

ಉತ್ತರಾಖಂಡ: ಉಚ್ಚಾಟಿತ ಬಿಜೆಪಿ ನಾಯಕ ಹಾಗೂ ರಾಜ್ಯದ ಮಾಜಿ ಸಚಿವ ಹರಕ್ ಸಿಂಗ್ ರಾವತ್ ಹಾಗೂ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಇದೀಗ ಹಾಲಿ, ಮಾಜಿ ಶಾಸಕರ
SKSSF ಸುರತ್ಕಲ್ ವಲಯ ನೂತನಸಾಲಿನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಇಲ್ಯಾಸ್ ಸೂರಿಂಜೆಕರಾವಳಿ

SKSSF ಸುರತ್ಕಲ್ ವಲಯ ನೂತನಸಾಲಿನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಇಲ್ಯಾಸ್ ಸೂರಿಂಜೆ

ಸುರತ್ಕಲ್ : SKSSF ಸುರತ್ಕಲ್ ವಲಯ ಇದರ ವಾರ್ಷಿಕ ಮಹಾಸಭೆಯು ಅಧ್ಯಕ್ಷರಾದ ಅಬ್ಬಾಸ್ ಉಸ್ತಾದರ ಅಧಕ್ಷತೆಯಲ್ಲಿ 2022-2024 ನೂತನ ಸಾಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸುರತ್ಕಲ್ ವಲಯ