Latest Posts

Day: February 16, 2022

ಹಿಜಾಬ್ ವಿವಾದ ಕಾಲೇಜು ಒಳಗಿನ ಸಣ್ಣ ವಿಚಾರ!<br><br>ಹಿಜಾಬ್ ರಹಿತವಾಗಿ ಶಾಲೆಗೆ ಕಳುಹಿಸುವುದು ಪೋಷಕರಿಗೆ ಬಿಟ್ಟ ತೀರ್ಮಾನ<br><br>ಎಸ್ಡಿಪಿಐ ಉಡುಪಿ ಜಿಲ್ಲಾಧ್ಯಕ್ಷ ನಝೀರ್ ಅಹ್ಮದ್ ಅವರ ಹಿಜಾಬ್ ರಹಿತ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಸ್ವಪಕ್ಷದವರಿಂದಲೇ ಆಕ್ರೋಶ<br>ಕರಾವಳಿ

ಹಿಜಾಬ್ ವಿವಾದ ಕಾಲೇಜು ಒಳಗಿನ ಸಣ್ಣ ವಿಚಾರ!

ಹಿಜಾಬ್ ರಹಿತವಾಗಿ ಶಾಲೆಗೆ ಕಳುಹಿಸುವುದು ಪೋಷಕರಿಗೆ ಬಿಟ್ಟ ತೀರ್ಮಾನ

ಎಸ್ಡಿಪಿಐ ಉಡುಪಿ ಜಿಲ್ಲಾಧ್ಯಕ್ಷ ನಝೀರ್ ಅಹ್ಮದ್ ಅವರ ಹಿಜಾಬ್ ರಹಿತ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಸ್ವಪಕ್ಷದವರಿಂದಲೇ ಆಕ್ರೋಶ

ಉಡುಪಿ: ನಿನ್ನೆ ಹಿಜಾಬ್ ವಿವಾದದ ಬಗ್ಗೆ ಜರುಗಿದ ಶಾಂತಿಸಭೆಯ ಬಳಿಕ ಉಡುಪಿ ಜಿಲ್ಲಾಧ್ಯಕ್ಷ ನಝೀರ್ ಅಹ್ಮದ್ ಅವರು ನೀಡಿರುವ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ‌.