Latest Posts

Day: June 1, 2022

ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್ ಕೆ ಜಿ ತರಗತಿ ಉದ್ಘಾಟನೆ ಮತ್ತು ದಾನಿಗಳಿಂದ ಉಚಿತ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮರಾಜ್ಯ ಸುದ್ದಿ

ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್ ಕೆ ಜಿ ತರಗತಿ ಉದ್ಘಾಟನೆ ಮತ್ತು ದಾನಿಗಳಿಂದ ಉಚಿತ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮ

ಸುಳ್ಯ : ಸಾರ್ವಜನಿಕ ಶಿಕ್ಷಣ ಇಲಾಖೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಾಲಾ ಅಭಿವೃದ್ಧಿ ಸಮಿತಿ ಸಹಕಾರದೊಂದಿಗೆ ಪ್ರಥಮವಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.1 ರಂದು
ಮಂಗಳೂರು ವಿಶ್ವವಿದ್ಯಾನಿಲಯದ ಶಿರವಸ್ತ್ರ ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯರ ಹೇಳಿಕೆ ರಾಜಕೀಯ ಪ್ರೇರಿತ.!<br>ಸಹೋದರಿಯರ ಸುಳ್ಳು ಹೇಳಿಕೆಯು ಅಚ್ಚರಿ ಹಾಗೂ ಮನಸ್ಸಿಗೆ ನೋವು ತಂದಿದೆ: ಯು.ಟಿ.ಖಾದರ್ರಾಜ್ಯ ಸುದ್ದಿ

ಮಂಗಳೂರು ವಿಶ್ವವಿದ್ಯಾನಿಲಯದ ಶಿರವಸ್ತ್ರ ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯರ ಹೇಳಿಕೆ ರಾಜಕೀಯ ಪ್ರೇರಿತ.!
ಸಹೋದರಿಯರ ಸುಳ್ಳು ಹೇಳಿಕೆಯು ಅಚ್ಚರಿ ಹಾಗೂ ಮನಸ್ಸಿಗೆ ನೋವು ತಂದಿದೆ: ಯು.ಟಿ.ಖಾದರ್

ಮಂಗಳೂರು: ವಿಶ್ವವಿದ್ಯಾನಿಲಯದ ಶಿರವಸ್ತ್ರ ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯರ ಸುಳ್ಳು ಹೇಳಿಕೆ ಅಚ್ಚರಿ ಹಾಗೂ ಮನಸ್ಸಿಗೆ ನೋವು ತಂದಿದೆ. ಈ ಸುಳ್ಳು ಹೇಳಿಕೆಗಳು ದುರುದ್ದೇಶದಿಂದ ಕೂಡಿದ ರಾಜಕೀಯ ಪ್ರೇರಿತವಾಗಿದ್ದು