ಬೆಳ್ತಂಗಡಿ: ಪಂಚಾಯತ್ ಚುನಾವಣೆಯಲ್ಲಿ ವಿಜಯಿಯಾದ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಬೆಂಬಲಿತ ಅಭ್ಯರ್ಥಿ ವಿಜಯಾಘೋಷದ ಸಂಧರ್ಭದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದೆ ಎಂದು ದಿಗ್ವಿಜಯ ನ್ಯೂಸ್ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿತ್ತು.
ರಾಷ್ಟ್ರೀಯ ಮಟ್ಟದಲ್ಲಿ ಕಾವು ಪಡೆಯುತ್ತಿದ್ದಂತೆಯೇ ಬೆಳ್ತಗಂಡಿ ಶಾಸಕರಾದ ಹರೀಶ್ ಪೂಂಜಾ ಅವರು ನಳಿನ್ ಕುಮಾರ್ ಕಟೀಲು ಅವರ ಮುಖಾಂತರ ಕೇಸು ದಾಖಲಿಸಲು ಹೋಗಿ ಮತ್ತೆ ನಗೆಪಾಟಲಿಗೀಡಾಗಿದ್ದಾರೆ.